ಸಂಘದ ವತಿಯಿಂದ ಕ್ಯಾನ್ಸರ್ ರೋಗಿಗೆ ಸಹಾಯ

ಕುಂದಾಪುರ ತಾಲೂಕು ಮೊಳಹಳ್ಳಿ ಗ್ರಾಮದ ಕೊಂಗೆರಿ ನಿವಾಸಿ ಶ್ರೀಮತಿ ಉಷಾ ಶೆಟ್ಟಿ 32 ವರ್ಷ ಕಳೆದ ಹಲವು ದಿನಗಳಿಂದ ಕ್ಯಾನ್ಸರ್ ಎನ್ನುವ ಮಹಾಮಾರಿಗೆ ತುತ್ತಾಗಿ ಅನಾರೋಗ್ಯದಿಂದ ಬಳಲುತ್ತಿದ್ದು ಪ್ರಸ್ತುತ ಮಣಿಪಾಲ್ ಆಸ್ಪತ್ರೆ ಗೋವಾ ದಲ್ಲಿ ಚಿಕಿಸ್ಸೆ ಪಡೆದು ಕೊಳ್ಳುತ್ತಿದ್ದಾರೆ. ಇವರ ಪತಿ ಗೋವಾದ ಹೊಟೇಲ್ ನಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಅಕಸ್ಮಾತ್ ಆಗಿ ಬರಸಿಡಿಲಿನಂತೆ ಬಂದು ಎರಗಿದ ಈ ಕುಟುಂಬಕ್ಕೆ ದಿಕ್ಕು ತೋಚದಂತಾಯಿತು. ಆ ಸಂದರ್ಬದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘಕ್ಕೆ ಮನವಿ ನೀಡಿ…

ಕಲ್ಯಾಣಿಗುಡ್ಡೆ: 30 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಕೊಲ್ಲೂರು ಸಮೀಪದ ಕಲ್ಯಾಣಿಗುಡ್ಡೆಯ ಬಡ ಪರಿಶಿಷ್ಟ ಜಾತಿಯ ಸುಮಾರು ಮೂವತ್ತು ಕುಟುಂಬಗಳಿಗೆ ಕುಂದಾಪುರದ ನ್ಯೂ ಮೆಡಿಕಲ್ ಸೆಂಟರ್ ನ ಡಾಕ್ಟರ್ ರಂಜನ್ ಶೆಟ್ಟಿ ಅವರ ಸೂಚನೆಯ ಮೇರೆಗೆ ಇಂದು ಕೊಲ್ಲೂರು ಸರಕಾರಿ ಶಾಲೆಯ ವಠಾರದಲ್ಲಿಆಹಾರ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು ಹಾಗೂ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೇಶ್ ಭಟ್, ಉಪಾಧ್ಯಕ್ಷರಾದಂತ ಹರೀಶ್…